ಅಂಕಸಮುದ್ರವು ಹಗರಿಬೊಮ್ಮನಹಳ್ಳಿ ತಾಲೂಕಿನ ಪ್ರಾಚೀನ ಗ್ರಾಮಗಳಲ್ಲೊಂದು. ಹೊಸಪೇಟೆಯಿಂದ 30ಕಿ.ಮೀ ದೂರದಲ್ಲಿರುವಈ ಗ್ರಾಮದ ಪೂರ್ವಕ್ಕೆ ವಿಜಯನಗರಕಾಲದಲ್ಲಿ ನಿರ್ಮಿಸಲಾದ ವಿಸ್ತಾರವಾದಕೆರೆಯಿದೆ. ಇದು ಈ ಭಾಗದ ಪ್ರಸಿದ್ಧ ಪಕ್ಷಿಧಾಮವಾಗಿದೆ. ಈ ಕೆರೆಯು…
ಲ್ಯಾಣಚಾಲುಕ್ಯರಕಾಲದಲ್ಲಿ ನಿರ್ಮಾಣವಾದ ಪ್ರಸಿದ್ಧ ದೇವಾಲಯಗಳಲ್ಲಿ ಕುರುವತ್ತಿಯ ಮಲ್ಲಿಕಾರ್ಜುನದೇವಾಲಯವೂಒಂದು. ೧೦೮೭ರ ಹೊತ್ತಿಗೆ ನಿರ್ಮಿಸಲಾದ ಈ ದೇವಾಲಯವುಗರ್ಭಗೃಹ, ಅಂತರಾಳ, ನವರಂಗ, ಮುಖಮಂಟಪ ಹಾಗೂ ನಂದಿ ಮಂಟಪಗಳನ್ನು ಹೊಂದಿದ ಸುಂದರ ಹಾಗೂ…
ಉಜ್ಜಿನಿಯು ಪ್ರಸಿದ್ಧಿಗೊಂಡಿರುವುದುಅಲ್ಲಿನ ಪ್ರಾಚೀನ ಮರುಳಸಿದ್ಧೇಶ್ವರ ದೇವಾಲಯದಿಂದ. ಹಾಗೆಯೇ ಪಂಚಪೀಠಗಳಲ್ಲಿ ಒಂದಾದ ಸದ್ಧರ್ಮ ಸಿಂಹಾಸನ ಪೀಠ(ಮರುಳಸಿದ್ಧ ಮo)Àದಿಂದಲೂ ಹೆಸರಾಗಿದೆ. ಈ ಮಠವುಉಜ್ಜಿನಿ ಮಠವೆಂದೇ ಹೆಸರಾಗಿದೆ. ಇಲ್ಲಿನ ಮರುಳಸಿದ್ದೇಶ್ವರ ದೇವಾಲಯವು…
ಮೈಲಾರವು ವಿಜಯನಗರಜಿಲ್ಲೆಯ ಪ್ರಸಿದ್ಧ ಧಾರ್ಮಿಕಕ್ಷೇತ್ರವಾಗಿದೆ. ತುಂಗಭದ್ರಾ ನದಿಯ ಬಲದಂಡೆಯ ಮೇಲಿರುವ ಈ ಗ್ರಾಮವು ಮೈಲಾರಲಿಂಗೇಶ್ವರದೇವಾಲಯ, ಜಾತ್ರೆ ಮತ್ತು ಕಾರ್ಣೀಕಗಳಿಂದ ವಿಶೇಷವಾಗಿ ಪ್ರಸಿದ್ಧಿ ಹೊಂದಿದೆ. ಈ ಗ್ರಾಮವನ್ನು ಶಾಸನಗಳಲ್ಲಿ…
ತುಂಗಾಭದ್ರ ಅಣೆಕಟ್ಟು ಕೂಡ ಪಂಪ ಸಾಗರ್ ಎಂದು ಕರೆಯಲ್ಪಡುತ್ತದೆ. ಇದನ್ನು ಕೃಷ್ಣ ನದಿಯ ಉಪನದಿಯಾದ ತುಂಗಭದ್ರ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದೆ. ಈ ಅಣೆಕಟ್ಟು ಕರ್ನಾಟಕದ ಕೊಪ್ಪಳ ಜಿಲ್ಲೆಯ…